ಜೀವನಕಲೆ

ಕರ್ಣಾಟಕದ ಕಲೆ ಎಂಬ ಲೇಖನದಲ್ಲಿ ಮಾಸ್ತಿಯವರು ಹೀಗೆ ಬರೆದಿದ್ದಾರೆ

ಬಹುಕಾಲ ಬದುಕಬೇಕು. ತುಂಬ ಸುಖಪಡಬೇಕು. ಜೊತೆಯ ಜೀವನಗಳನ್ನು ಆದಷ್ಟು ಸುಖ ಪಡಿಸಬೇಕು ಎನ್ನುವುದು ಜೀವನದ ಆಳದಲ್ಲಿರುವ ಆಸೆ , ಹಂಬಲಿಕೆ ; ಮನುಷ್ಯನ ಇತಿಹಾಸವೆಲ್ಲ ಇದರಿಂದ ಬೆಳೆದಿದೆ.

ಕನ್ನಡದ ಜನ ಈ ಉನ್ನತಿಯನ್ನ ಸಾಧಿಸಿದ್ದಾರೆ. ಸ್ವಚ್ಛತೆ , ಅಲಂಕಾರ , ರಂಗೋಲಿ , ಹಾಡು , ಸಂಗೀತ , ನೃತ್ಯ , ಶಿಲ್ಪಕಲೆ , ಬಯಲಾಟ, ಯಕ್ಷಗಾನ, ಹಬ್ಬಹುಣ್ಣಿವೆ , ಜಾತ್ರೆ , ಪೂಜೆ ಪುನಸ್ಕಾರ / ಇತ್ಯಾದಿ .

Comments

Popular posts from this blog

ಪುಸ್ತಕನಿಧಿ: "ಮಗನೇ ಅಲ್ಲ!! ಅಥವಾ ವಿಚಿತ್ರ ಕಾರಸ್ಥಾನ !"

ತಡವಾಗಿ ಓದಿದ ನಾಲ್ಕೈದು 'ಕಸ್ತೂರಿ' ಸಂಚಿಕೆಗಳು