Posts

Showing posts from February, 2018

ಕಥಾಸರಿತ್ಸಾಗರ

ಧಮ೯ ವೆಂಬ ವೃಕ್ಷಕ್ಕೆ ಮನಸ್ಸೇ ಬೇರು - ಸಂಸಾರದಲ್ಲಿ ಸಂಸತ್ತನ್ನು ದಾನ ಮಾಡುವದೇ ದೊಡ್ಡ ತಪಸ್ಸು . ಸಂಪತ್ತಿನ ದಾನವು ಪ್ರಾಣದಾನ.  ಪ್ರಾಣವು ಸಂಪತ್ತಿನಲ್ಲಿ  ಬಂಧಿತವಾಗಿದೆ . ಕರುಣೆಯಿಂದ ವ್ಯಾಕುಲನಾದ ಬುದ್ಧನು ಬೇರೆಯವರಿಗಾಗಿ  ಆತ್ಮವನ್ನೇ ಹುಲ್ಲುಕಡ್ಡಿಯಂತೆ ಡಾನ್ ಮಾಡಿದನು. ಇನ್ನು ತುಚ್ಚವಾದ ಹಣದಿಂದ  ಏನು? ಪ್ರಾಜ್ಞನು ಎಲ್ಲ ಆಸೆಗಳಿಂದ ದೂರವಾಗಿ ಶರೀರ ಇರುವ ತನಕ ಸಮ್ಯಕ್ ಜ್ಞಾನವನ್ನು ಪಡೆಯಲು ಪ್ರಾಣಿಗಳಿಗೆ ಹಿತವನ್ನು ಉಂಟು ಮಾಡಬೇಕು. ಸಂಸಾರದಲ್ಲಿ ಪರೋಪಕಾರವೊಂದೇ ಸಾರವುಳ್ಳದ್ದು.ಆದ್ದರಿಂದ ಈ ಶರೀರದಿಂದ ಪ್ರಾಣಿಗಳಿಗೆ ಹಿತವನ್ನು ಉಂಟು ಮಾಡೋಣ. ಅವನು ನನಗೆ ಕೆಟ್ಟದ್ದನ್ನ ಮಾಡಿಲ್ಲ , ಉಪಕಾರವನ್ನು ಮಾಡಿದ್ದಾನೆ. ಇಲ್ಲದಿದ್ದರೆ ನಾನು ಯಾರನ್ನು ಕ್ಷಮಿಸಬಹುದಿತ್ತು ?  ಪ್ರಾಜ್ಞರಿಗೆ ತಮ್ಮ ದೇಹದ ಮೇಲೇ ಮಮಕಾರವು ಇಲ್ಲದ ಮೇಲೆ ಹೆಂಡತಿ ಮಕ್ಕಳು ತೃಣ ಸಮಾನ.  ರಾಜನೂ ಸಹ ಅವಳ ಚಿಂತೆಯನ್ನು ಬಿಟ್ಟು, ಮಂತ್ರಿಯ ಮಾತನ್ನು ನೆನೆಯುತ್ತಾ ತನಗೆ ಲಭ್ಯವಾದ ರಾಜ್ಯ, ಪತ್ನಿ, ಸುತರೊಂದಿಗೆ  , ( ಅವರ / ಅದರ ಮಹತ ವನ್ನು ತಿಳಿದು) ಆನಂದದಿಂದ ಇದ್ದನು. ನೀತಿ ಎಂಬ ಕಲ್ಪವೃಕ್ಷದ ಬಳ್ಳಿ ಫಲ ನೀಡಿಯೇ ತೀರುತ್ತದೆ ವಸ್ತ್ರಗಳನ್ನೂ ಆಭರಣಗಳನ್ನೂ ನೀಡಿ ಗೌರವಿಸಿದನು